ಉಪಚುನಾವಣೆ ಮಾತ್ರವಲ್ಲ ಕಾಂಗ್ರೆಸ್‌ ಸರ್ಕಾರಕ್ಕೆ ಜನ ಹೇಳುವ ‘ಟಾಟಾ..ಟಾಟಾ..ಬೈ ಬೈ ಎಲೆಕ್ಷನ್’: ಆರ್.ಅಶೋಕ್ ಭವಿಷ್ಯ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಉಪಚುನಾವಣೆ ಮಾತ್ರವಲ್ಲ ಕಾಂಗ್ರೆಸ್‌ ಸರ್ಕಾರಕ್ಕೆ ಜನ ಹೇಳುವ ‘ಟಾಟಾ..ಟಾಟಾ..ಬೈ ಬೈ ಎಲೆಕ್ಷನ್’: ಆರ್.ಅಶೋಕ್ ಭವಿಷ್ಯ

08 Apr 2026, 11:30 pm KANNADA SAKSHI

ಕರ್ನಾಟಕದಲ್ಲಿ ಈ ವರ್ಷದ ಉಪಚುನಾವಣೆಗೆ ಕೆಲವೇ ಗಂಟೆಗಳು ಮಾತ್ರ ಬಾಕಿ ಇವೆ. ಕಳೆದ ಎರಡು ವಾರಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರಿಂದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆದಿದೆ. ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದ ಜನರ ತೆರಿಗೆ ಹೊರೆ ಅನುಭವಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ದೂರುತ್ತಲೇ ಬಂದಿದ್ದಾರೆ. ಚುನಾವಣೆ ಫಲಿತಾಂಶ್ ಮತ್ತು ಕಾಂಗ್ರೆಸ್ ಕುರಿತು ಅವರು ಭವಿಷ್ಯ ನುಡಿದಿದ್ದಾರೆ.

 

'ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗಳು ಕೇವಲ ಬೈ-ಎಲೆಕ್ಷನ್ ಅಲ್ಲ...' ಎಂದು ಅವರು ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. 'ಇದು ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕದ ಜನರು ಹೇಳುತ್ತಿರುವ 'ಟಾಟಾ... ಟಾಟಾ... ಬೈ ಬೈ ಎಲೆಕ್ಷನ್' ಅಂತಲೂ ಅವರು ಭವಿಷ್ಯ ನುಡಿಸಿದ್ದಾರೆ.

 

ಸರ್ಕಾರದ ವಿರುದ್ಧ ಜನಾಕ್ರೋಶದ ಅಲೆ ಇದೆ?

ಗುರುವಾರ ಎಕ್ಸ್ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ನಾಯಕರು 'ಅನುಕಂಪದ ಅಲೆ' ಬಗ್ಗೆ ಕನಸು ಕಾಣುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಈ ಕಾಣುತ್ತಿರುವುದು ಅನುಕಂಪದ ಅಲೆ ಅಲ್ಲ, ಜನಾಕ್ರೋಶದ ಅಲೆ! ಸಿಎಂ ಸಿದ್ದರಾಮಯ್ಯದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಕಳೆದ ಮೂರು ವರ್ಷಗಳಾಗಿದೆ. ಈ ಅವಧಿಯಲ್ಲಿ ಏನೆಲ್ಲ ಆಯಿತೆಂದು ಅವರು ಪಟ್ಟಿ ನೀಡಿ ಟೀಕಿಸಿದ್ದಾರೆ.

Generating image…

ಕರ್ನಾಟಕದಲ್ಲಿ ಈ ವರ್ಷದ ಉಪಚುನಾವಣೆಗೆ ಕೆಲವೇ ಗಂಟೆಗಳು ಮಾತ್ರ ಬಾಕಿ ಇವೆ. ಕಳೆದ ಎರಡು ವಾರಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರಿಂದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆದಿದೆ. ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದ ಜನರ ತೆರಿಗೆ ಹೊರೆ ಅನುಭವಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ದೂರುತ್ತಲೇ ಬಂದಿದ್ದಾರೆ. ಚುನಾವಣೆ ಫಲಿತಾಂಶ್ ಮತ್ತು ಕಾಂಗ್ರೆಸ್ ಕುರಿತು ಅವರು ಭವಿಷ್ಯ ನುಡಿದಿದ್ದಾರೆ.

 

‘ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗಳು ಕೇವಲ ಬೈ-ಎಲೆಕ್ಷನ್ ಅಲ್ಲ…’ ಎಂದು ಅವರು ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ‘ಇದು ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕದ ಜನರು ಹೇಳುತ್ತಿರುವ ‘ಟಾಟಾ… ಟಾಟಾ… ಬೈ ಬೈ ಎಲೆಕ್ಷನ್’ ಅಂತಲೂ ಅವರು ಭವಿಷ್ಯ ನುಡಿಸಿದ್ದಾರೆ.

 

ಸರ್ಕಾರದ ವಿರುದ್ಧ ಜನಾಕ್ರೋಶದ ಅಲೆ ಇದೆ?

ಗುರುವಾರ ಎಕ್ಸ್ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ನಾಯಕರು ‘ಅನುಕಂಪದ ಅಲೆ’ ಬಗ್ಗೆ ಕನಸು ಕಾಣುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಈ ಕಾಣುತ್ತಿರುವುದು ಅನುಕಂಪದ ಅಲೆ ಅಲ್ಲ, ಜನಾಕ್ರೋಶದ ಅಲೆ! ಸಿಎಂ ಸಿದ್ದರಾಮಯ್ಯದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಕಳೆದ ಮೂರು ವರ್ಷಗಳಾಗಿದೆ. ಈ ಅವಧಿಯಲ್ಲಿ ಏನೆಲ್ಲ ಆಯಿತೆಂದು ಅವರು ಪಟ್ಟಿ ನೀಡಿ ಟೀಕಿಸಿದ್ದಾರೆ.

Editor Reporter
kannadasakshi.in

ಉಪಚುನಾವಣೆ ಮಾತ್ರವಲ್ಲ ಕಾಂಗ್ರೆಸ್‌ ಸರ್ಕಾರಕ್ಕೆ ಜನ ಹೇಳುವ ‘ಟಾಟಾ..ಟಾಟಾ..ಬೈ ಬೈ ಎಲೆಕ್ಷನ್’: ಆರ್.ಅಶೋಕ್ ಭವಿಷ್ಯ

ಕರ್ನಾಟಕದಲ್ಲಿ ಈ ವರ್ಷದ ಉಪಚುನಾವಣೆಗೆ ಕೆಲವೇ ಗಂಟೆಗಳು ಮಾತ್ರ ಬಾಕಿ ಇವೆ. ಕಳೆದ ಎರಡು ವಾರಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರಿಂದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆದಿದೆ. ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದ ಜನರ ತೆರಿಗೆ ಹೊರೆ ಅನುಭವಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ದೂರುತ್ತಲೇ ಬಂದಿದ್ದಾರೆ. ಚುನಾವಣೆ ಫಲಿತಾಂಶ್ ಮತ್ತು ಕಾಂಗ್ರೆಸ್ ಕುರಿತು ಅವರು ಭವಿಷ್ಯ ನುಡಿದಿದ್ದಾರೆ.

 

'ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗಳು ಕೇವಲ ಬೈ-ಎಲೆಕ್ಷನ್ ಅಲ್ಲ...' ಎಂದು ಅವರು ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. 'ಇದು ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕದ ಜನರು ಹೇಳುತ್ತಿರುವ 'ಟಾಟಾ... ಟಾಟಾ... ಬೈ ಬೈ ಎಲೆಕ್ಷನ್' ಅಂತಲೂ ಅವರು ಭವಿಷ್ಯ ನುಡಿಸಿದ್ದಾರೆ.

 

ಸರ್ಕಾರದ ವಿರುದ್ಧ ಜನಾಕ್ರೋಶದ ಅಲೆ ಇದೆ?

ಗುರುವಾರ ಎಕ್ಸ್ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ನಾಯಕರು 'ಅನುಕಂಪದ ಅಲೆ' ಬಗ್ಗೆ ಕನಸು ಕಾಣುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಈ ಕಾಣುತ್ತಿರುವುದು ಅನುಕಂಪದ ಅಲೆ ಅಲ್ಲ, ಜನಾಕ್ರೋಶದ ಅಲೆ! ಸಿಎಂ ಸಿದ್ದರಾಮಯ್ಯದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಕಳೆದ ಮೂರು ವರ್ಷಗಳಾಗಿದೆ. ಈ ಅವಧಿಯಲ್ಲಿ ಏನೆಲ್ಲ ಆಯಿತೆಂದು ಅವರು ಪಟ್ಟಿ ನೀಡಿ ಟೀಕಿಸಿದ್ದಾರೆ.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS