ರಾಜ್ಯದ ಎಸ್ಐಆರ್ (SIR) ಕರಡು ಪಟ್ಟಿ ಪ್ರಕಟವಾಗಿದ್ದು, 1.7 ಕೋಟಿ ಮತದಾರರು ಎಎಸ್ಡಿಡಿಓ ವ್ಯಾಪ್ತಿಯಲ್ಲಿದ್ದಾರೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿ ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಎರಡು ಪುಟಗಳ ಪತ್ರ ಬರೆದಿದ್ದಾರೆ.
1.07 ಕೋಟಿಗೂ ಹೆಚ್ಚು ಮತದಾರರನ್ನು ಎಎಸ್ಡಿಡಿಓ ಎಂದು ಗುರುತಿಸಲಾಗಿದೆ. ಸುಮಾರು 43 ಲಕ್ಷ ಮತದಾರರಿಗೆ ನೋಟಿಸ್ಗಳನ್ನ ನೀಡಲಾಗುತ್ತಿದೆ. ಈ ಕುರಿತು ಹಲವು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಿಎಂ ಡಿಕೆಶಿ ಮನವಿ ಮಾಡಿದ್ದಾರೆ.









