ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಬೆಂಗಳೂರಿನಲ್ಲಿ ಸಂಭ್ರಮಾಚರಣೆ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಬೆಂಗಳೂರಿನಲ್ಲಿ ಸಂಭ್ರಮಾಚರಣೆ

26 Jul 2026, 10:07 am KANNADA SAKSHI

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಜೆನ್‌ಜೀ ಯುವಕರು ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದರು. ದೆಹಲಿಯ ಜಂತರ್ ಮಂತರ್‌ನಲ್ಲಿ ಆರಂಭವಾದ ಈ ಹೋರಾಟವು ಬೆಂಗಳೂರು ಸೇರಿದಂತೆ ಹಲವು ಪ್ರಮುಖ ನಗರಗಳಿಗೆ ವಿಸ್ತರಿಸಿತ್ತು.

ಜುಲೈ 25ರಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನಲ್ಲಿ ಯುವಕರು ಹಾಗೂ ಕಾಕ್ರೋಚ್ ಜನತಾ ಪಾರ್ಟಿ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು. ಈ ಬೆಳವಣಿಗೆಯನ್ನು ಪ್ರತಿಭಟನೆಯ ಗೆಲುವು ಎಂದು ಅವರು ಬಣ್ಣಿಸಿದರು.

ಸಂಭ್ರಮಾಚರಣೆಯ ವೇಳೆ ಬೆಂಗಳೂರು ಪೊಲೀಸರಿಗೆ ಪ್ರತಿಭಟನೆಯಲ್ಲಿ ಸಹಕಾರ ನೀಡಿದ ಹಿನ್ನೆಲೆಯಲ್ಲಿ ಧನ್ಯವಾದ ಅರ್ಪಿಸಲಾಯಿತು. "ಡಿಯರ್ ಬೆಂಗಳೂರು ಪೊಲೀಸ್, ಥ್ಯಾಂಕ್ಸ್" ಎಂಬ ಘೋಷಣೆಗಳನ್ನು ಕೂಗಿ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು.

Generating image…

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಜೆನ್‌ಜೀ ಯುವಕರು ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದರು. ದೆಹಲಿಯ ಜಂತರ್ ಮಂತರ್‌ನಲ್ಲಿ ಆರಂಭವಾದ ಈ ಹೋರಾಟವು ಬೆಂಗಳೂರು ಸೇರಿದಂತೆ ಹಲವು ಪ್ರಮುಖ ನಗರಗಳಿಗೆ ವಿಸ್ತರಿಸಿತ್ತು.

ಜುಲೈ 25ರಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನಲ್ಲಿ ಯುವಕರು ಹಾಗೂ ಕಾಕ್ರೋಚ್ ಜನತಾ ಪಾರ್ಟಿ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು. ಈ ಬೆಳವಣಿಗೆಯನ್ನು ಪ್ರತಿಭಟನೆಯ ಗೆಲುವು ಎಂದು ಅವರು ಬಣ್ಣಿಸಿದರು.

ಸಂಭ್ರಮಾಚರಣೆಯ ವೇಳೆ ಬೆಂಗಳೂರು ಪೊಲೀಸರಿಗೆ ಪ್ರತಿಭಟನೆಯಲ್ಲಿ ಸಹಕಾರ ನೀಡಿದ ಹಿನ್ನೆಲೆಯಲ್ಲಿ ಧನ್ಯವಾದ ಅರ್ಪಿಸಲಾಯಿತು. “ಡಿಯರ್ ಬೆಂಗಳೂರು ಪೊಲೀಸ್, ಥ್ಯಾಂಕ್ಸ್” ಎಂಬ ಘೋಷಣೆಗಳನ್ನು ಕೂಗಿ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು.

Editor Reporter
kannadasakshi.in

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಬೆಂಗಳೂರಿನಲ್ಲಿ ಸಂಭ್ರಮಾಚರಣೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಜೆನ್‌ಜೀ ಯುವಕರು ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದರು. ದೆಹಲಿಯ ಜಂತರ್ ಮಂತರ್‌ನಲ್ಲಿ ಆರಂಭವಾದ ಈ ಹೋರಾಟವು ಬೆಂಗಳೂರು ಸೇರಿದಂತೆ ಹಲವು ಪ್ರಮುಖ ನಗರಗಳಿಗೆ ವಿಸ್ತರಿಸಿತ್ತು.

ಜುಲೈ 25ರಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನಲ್ಲಿ ಯುವಕರು ಹಾಗೂ ಕಾಕ್ರೋಚ್ ಜನತಾ ಪಾರ್ಟಿ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು. ಈ ಬೆಳವಣಿಗೆಯನ್ನು ಪ್ರತಿಭಟನೆಯ ಗೆಲುವು ಎಂದು ಅವರು ಬಣ್ಣಿಸಿದರು.

ಸಂಭ್ರಮಾಚರಣೆಯ ವೇಳೆ ಬೆಂಗಳೂರು ಪೊಲೀಸರಿಗೆ ಪ್ರತಿಭಟನೆಯಲ್ಲಿ ಸಹಕಾರ ನೀಡಿದ ಹಿನ್ನೆಲೆಯಲ್ಲಿ ಧನ್ಯವಾದ ಅರ್ಪಿಸಲಾಯಿತು. "ಡಿಯರ್ ಬೆಂಗಳೂರು ಪೊಲೀಸ್, ಥ್ಯಾಂಕ್ಸ್" ಎಂಬ ಘೋಷಣೆಗಳನ್ನು ಕೂಗಿ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS